ಕಾಸರಗೋಡು ಜಿಲ್ಲಾ ಮಟ್ಟದ ವೃತ್ತಿ ಪರಿಚಯ ಮೇಳ ಎಲ್.ಪಿ. ವಿಭಾಗ ಆವೆಮಣ್ಣಿನ ಕಲಾಕೃತಿ ರಚನೆಯಲ್ಲಿ ಪ್ರಥಮ
ಜಿ.ವಿ.ಎಚ್.ಎಸ್ . ಎಸ್. ತೃಕ್ಕರಿಪುರದಲ್ಲಿ ನಡೆದ ಕಾಸರಗೋಡು ಜಿಲ್ಲಾ ಮಟ್ಟದ ವೃತ್ತಿ ಪರಿಚಯ ಮೇಳ ಎಲ್.ಪಿ. ವಿಭಾಗ ಆವೆಮಣ್ಣಿನ ಕಲಾಕೃತಿ ರಚನೆಯಲ್ಲಿ ನಮ್ಮ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿ ಜಯರಾಜ್ .ಜೆ 'ಎ' ಗ್ರೇಡ್ ನೊಂದಿಗೆ ಪ್ರಥಮ ಸ್ಥಾನವನ್ನು ಪಡೆದಿರುವನು.
No comments:
Post a Comment